image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ 'ಅಶೋಕ ಜನಮನ' ಕಾರ್ಯಕ್ರಮದಲ್ಲಿ ನೂಕು ನುಗ್ಗಲು: ಅಶ್ವಸ್ಥಗೊಂಡವರು ಆಸ್ಪತ್ರೆಗೆ

ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ 'ಅಶೋಕ ಜನಮನ' ಕಾರ್ಯಕ್ರಮದಲ್ಲಿ ನೂಕು ನುಗ್ಗಲು: ಅಶ್ವಸ್ಥಗೊಂಡವರು ಆಸ್ಪತ್ರೆಗೆ

ಪುತ್ತೂರು : ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಇಂದು ನಡೆಯುತ್ತಿರುವ  "ಅಶೋಕ ಜನಮನ" ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ ಹಲವಾರು ಜನರು ಅಶ್ವಸ್ಥಗೊಂಡಿರುವ ಬಗ್ಗೆ ವರದಿಯಟಗಿದೆ.

ಆಹಾರ ಮತ್ತು ಉಡುಗೊರೆ ವಿಳಂಬವಾಗಿ ನೀಡಿದ ಕಾರಣ  ಹೈಪೊಗ್ಲೇಸಮೀಯ ಅಥವಾ ಡಿಹೈಡ್ರೇಷನ್ ಉಂಟಾಗಿ 3ಮಹಿಳೆಯರಿಗೆ ಐ.ವಿ. ಫ್ಲೂಯಿಡ್ಸ್ ನೀಡಲಾಗಿದ್ದು 7 ಜನ ಮಹಿಳೆಯರು ಈಗಾಗಲೇ ಹೊರರೋಗಿಯಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ