image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ.ಪಂಚಾಯತ್. ಸಿ ಇ ಓ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲಾ.ಪಂಚಾಯತ್. ಸಿ ಇ ಓ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ   ನರ್ವಡೆ ವಿನಾಯಕ್ ಕಾರ್ಬಾರಿ  ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಇದುವರೆಗೆ ಮಡಿಕೇರಿ ಹಿರಿಯ ಉಪವಿಭಾಗಧಿಕಾರಿಯಾಗಿದ್ದ ಅವರು  2021 ರ ಬ್ಯಾಚ್ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ.

Category
ಕರಾವಳಿ ತರಂಗಿಣಿ